ಕೋಲು ಕೃಷ್ಣ ಸಾಗರ ಶಯನ ಕೋಲಣ್ಣ ಕೋಲ

ಕೋಲು ಕೃಷ್ಣ ಸಾಗರ ಶಯನ ಕೋಲಣ್ಣ ಕೋಲ ಸಾಲಿಗ್ರಾಮಕೆ ಹಾಲಭಿಷೇಕ ಕೋಲಣ್ಣ ಕೋಲ, ಕೋಲಣ್ಣ ಕೋಲ||ಕೋಲು|| ಅಟ್ಟದ ಮೇಲಿನ ನೆಲವಲ್ಲಾಡಿಸಿ ಸಕ್ಕರೆಗಳ ಸವಿದಾ ಕೃಷ್ಣಾ ಕೃಷ್ಣೆಂದರೆ ನಾನಲ್ಲ ಬೆಕ್ಕೇನೊ ಎಂದಾ ಬೆಕ್ಕೆಂದೋಡುತ ಊರೊಳಗಿದ್ದ ಹಕ್ಕಿಗಳೋಡಿಸಿದ ಮಕ್ಕಳು […]

ಬಾರೇ ಗೋಪಮ್ಮ ನಿಮ್ಮ ಬಾಲಯ್ಯನಳುತಾನೆ

ಬಾರೇ ಗೋಪಮ್ಮ ನಿಮ್ಮ ಬಾಲಯ್ಯನಳುತಾನೆ, ಬಾರೇ ಗೋಪಮ್ಮ ||ಪ|| ಆರು ತೂಗಿದರು ಮಲಗನು ಮುರವೈರಿ, ಬಾರೇ ಗೋಪಮ್ಮ ||ಅ|| ನೀರೊಳು ಮುಳುಗಿ ಮೈ ಒರೆಸೆಂದಳುತಾನೆ, ಬಾರೇ ಗೋಪಮ್ಮ ಮೇರುವ ಹೊತ್ತು ಮೈ ಭಾರವೆಂದಳುತಾನೆ, ಬಾರೇ ಗೋಪಮ್ಮ […]

Hakkiya Hegaleri

hakkiya hegaleri bandhavage noDaka manasothe nanavage |p| sathrajithana magaLethidha unmatha naraka noLu thakadhidha mathe keDahidha avanangava sathigithanu tha alingana va |1| hadhinaru savira nariyara seremudhadhindha biDisi […]

Sundarakanda Nirnaya

 1.  rAmAya shAshvata  suvistRuta  shhaDh guNAya            sarveshvarAya balavIrya  mahArNavAya natvA lilaNgha yishu rar Nava mutpa pAta Nish piidhyataM girivaraM pavanasya sUnuH […]

Gatika Chaladi

Gatika Chaladi GaTika Chaladi ninta Sri hanumanta Sri hanumanta GaTika Chaladi ninta paTu hanumantanu paThaneya maDalu tkaTadi porevenendu ll chaturayugadi tanu atibalavaatanu chaturmukanayyanu chaturamUrutigaLa caturatanadi bhajisi […]

ವೇನು ನಾದ ಬಾರೋ ವೆಂಕಟರಮಣನೆ ಬಾರೋ

ಬಾನನ ಭಂಗಿಸಿದಂತ ಭಾವಜನಯ್ಯನೆ ಬಾರೋ !2! ವೇನು ನಾದ ಬಾರೋ ವೆಂಕಟರಮಣನೆ ಬಾರೋ!2! ಪೂತನಿಯ ಮೊಳೆಯುಂಡ ನವನೀತ ಚೋರನೆ ಬಾರೋ!2! ಭೀಕ ರಾವನನ ಸಂಹರಿಸಿದ ಸೀತಾ ನಾಯಕ ಬಾರೋ!2! ವೇನು ನಾದ ಬಾರೋ ವೆಂಕಟರಮಣನೆ ಬಾರೋ!2! […]

ಆವ ಕುಲವೆಂದರಿಯಲಾಗದು

ಆವ ಕುಲವೆಂದರಿಯಲಾಗದು ಗೋವ ಕಾಯ್ವ ಗೊಲ್ಲನಂತೆ ದೇವಲೋಕದ ಪಾರಿಜಾತವು ಹೂವ ಸತಿಗೆ ತಂದನಂತೆ|| ಗೋಕುಲದಲ್ಲಿ ಹುಟ್ಟಿದನಂತೆ ಗೋವುಗಳನ್ನು ಕಾಯ್ದನಂತೆ || ಕೊಳಲನೂದಿ ಮೃಗಪಕ್ಷಿಗಳ ಮರಳು ಮಾಡಿದನಂತೆ ತರಳತನದಿ ವರಳ ನೆಗಹಿ ಮರವ ಮುರಿದು ಮತ್ತೆ ಹಾರಿ […]

Daily Prarthana Shlokas

Shri Gurubhyonamaha harihi Om    Gnaanananda Mayam Devam Nirmala Spatika Kruthim  Aadharam Sarva Vidyanam Hayagrivam Upasmahe    Shri Nrusimho akhilaagnana matha dhwantha diwakaraha  Jathyamithasagnaana sukha shakthi […]

ನರಜನ್ಮ ಬಂದಾಗ ನಾಲಿಗೆ ಇರುವಾಗ ಕೃಷ್ಣ ಎನಬಾರದೆ

ನರಜನ್ಮ ಬಂದಾಗ ನಾಲಿಗೆ ಇರುವಾಗ ಕೃಷ್ಣ ಎನಬಾರದೆ ಕೃಷ್ಣನ ನೆನೆದರೆ ಕಷ್ಟ ಒಂದಿಷ್ಟಿಲ್ಲ ಕೃಷ್ಣ ಎನಬಾರದೆ || ಕಂದನ ಬಿಗಿದಪ್ಪಿ ಮುದ್ದಾಡುವಾಗಲೊಮ್ಮೆ ಕೃಷ್ಣ ಎನಬಾರದೆ ಚಂದುಳ್ಳ ಹಾಸಿಗೆ ಮೇಲೆ ಕುಳಿತೊಮ್ಮೆ ಕೃಷ್ಣ ಎನಬಾರದೆ ನಿಂದಾಲೋಚನೆ ರೋಗ […]

ಜಯತು ಕೋದಂಡರಾಮ ಜಯತು

ಜಯತು ಕೋದಂಡರಾಮ ಜಯತು ದಶರಥರಾಮ ಜಯತು ಸೀತಾರಾಮ ಜಯತು ರಘುರಾಮ ಜಯತು ಜಯತು|ಪ| ತಮದೈತ್ಯನನು ಮಡುಹಿ ಮಂದರಾಚಲ ನೆಗಹಿ ಪ್ರೀತಿಯಿಂದಲಿ ತಂದು ಸಕಲ ಭೂತಳವ ಕ್ಷೇತ್ರದಿಂದುದ್ಭವಿಸಿ ಮೊರೆಯಿಡುವ ಬಾಲಕನ ಭೀತಿಯನು ಬಿಡಿಸಿ ನೆರೆಕಾಯ್ದ ರಘುರಾಮ |1| […]

ಗಾನಕೆ ಸುಲಭವು ರಾಮ ನಾಮವು

ಗಾನಕೆ ಸುಲಭವು ರಾಮ ನಾಮವು ಗಾನಕೆ ಅತಿಸುಲಭ ನಾಮವು ರಾಮ್ ರಾಮ್ ಜೈಜೈರಾಮ್ ರಾಮ್ ರಾಮ್ ಶ್ರೀರಾಮ್ ಶ್ರೀರಾಮ್ ದೀನಜನಕೆ ಬಲು ಸಾನುರಾಗನಾದ ಜಾನಕಿನಾಥನ ದಿವ್ಯ ನಾಮವು ತಾಳ ತಂಬೂರಿ ಮೃದಂಗಗಳಿಂದಲಿ ಕೇಳುವರಿಗೆ ಅದು ಮೌಳಿಯ […]

ರಾಮ ಮಂತ್ರವ ಜಪಿಸೋ ಹೇ ಮನುಜ

ರಾಮ ಮಂತ್ರವ ಜಪಿಸೋ ಹೇ ಮನುಜ ರಾಮ ಮಂತ್ರವ ಜಪಿಸೋ ಆ ಮಂತ್ರ ಈ ಮಂತ್ರ ಜಪಿಸಿ ಕೆಡಲು ಬೇಡ ಸೋಮಶೇಖರ ತನ್ನ ಭಾಮೆಗ್ಹೆಳಿದ ಮಂತ್ರ ಕುಲಹೀನನಾದರು ಕೂಗಿ ಜಪಿಸೋ ಮಂತ್ರ ಸಲೆಬೀದಿಯೊಳು ಉಚ್ಚರಿಸುವ ಮಂತ್ರ […]

ಆವ ಕುಲವೋ ರಂಗಾ ಅರಿಯಲಾಗದು

ಆವ ಕುಲವೋ ರಂಗಾ ಅರಿಯಲಾಗದು || ಆವ ಕುಲವೆಂದರಿಯಲಾಗದು ಗೋವ ಕಾಯ್ವ ಗೊಲ್ಲನಂತೆ ದೇವಲೋಕದ ಪಾರಿಜಾತವು ಹೂವ ಸತಿಗೆ ತಂದನಂತೆ|| ಗೋಕುಲದಲ್ಲಿ ಹುಟ್ಟಿದನಂತೆ ಗೋವುಗಳನ್ನು ಕಾಯ್ದನಂತೆ || ಕೊಳಲನೂದಿ ಮೃಗಪಕ್ಷಿಗಳ ಮರಳು ಮಾಡಿದನಂತೆ ತರಳತನದಿ ವರಳ […]

ಸಂಪತ್ತು ಶುಕ್ರವಾರದ ಹಾಡು

ಹರನ ಕುಮಾರನ ಚರಣಕಮಲಕ್ಕೆರಗಿ ಶಾರದೆಗೆ ವಂದಿಸುವೆ || ಶರಧಿಶಯನಗೆ ಸೆರಗೊಡ್ಡಿ ಬೇಡುವೆ ಶರಧಿ ಸುತೆಯ ಕಥೆಯೊರೆಯುವೆ || ೧ || ಸಾಕ್ಷಾತ್ ಶ್ರೀ ಹರಿವಕ್ಷಸ್ಥಳವಾಸಿಯೆ ಇಕ್ಷುಕ್ಷೇಪಣನನ್ನೆ ಪಡೆದ | ಮೋಕ್ಷದಾಯಕಳೆ ಶ್ರೀ ಲಕ್ಷ್ಮಿಯೆ ಕರುಣ ಕಟಾಕ್ಷದಿ […]

ದಾಸನ ಮಾಡಿಕೊ ಎನ್ನ ಸ್ವಾಮಿ

ದಾಸನ ಮಾಡಿಕೊ ಎನ್ನ ಸ್ವಾಮಿ ಸಾಸಿರ ನಾಮದ ವೆಂಕಟರಮಣ ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ ಕರುಣ-ಕವಚವೆನ್ನ ಹರಣಕೆ ತೊಡಿಸೊ ಚರಣಸೇವೆ ಎನಗೆ ಕೊಡಿಸೊ ಅಭಯ ಕರ ಪುಷ್ಪವ ಎನ್ನ ಶಿರದಲ್ಲಿ ಮುಡಿಸೊ ದೃಢಭಕ್ತಿ ನಿನ್ನಲ್ಲಿ ಬೇಡಿ ನಾ […]

ಬಾರೆ ಭಾಗ್ಯದ ನಿಧಿಯೆ

ಬಾರೆ ಭಾಗ್ಯದ ನಿಧಿಯೆ | ಕರವೀರ ನಿವಾಸಿನಿ ಸಿರಿಯೆ | ಬಾರೆ ಬಾರೆ ಕರವೀರ ನಿವಾಸಿನಿ | ಬಾರಿ ಬಾರಿಗೂ ಶುಭ ತೋರೆ ನಮ್ಮನಿಗೆ ||ಪ|| ನಿಗಮವೇದ್ಯಳೆ ನೀನು ನಿನ್ನ ಪೊಗಳಲಾಪೆನು ನಾನು | ಮಗನಪರಾಧವ […]

ರಾಮ ರಾಮ ಎಂಬೆರಡಕ್ಷರ raama raama emberadakshra

ರಾಮ ರಾಮ ಎಂಬೆರಡಕ್ಷರ| ಪ್ರೇಮದಿ ಸಲಹಿತು ಸುಜನರನು||ಪ|| ಹಾಲಹಲವನು ಪಾನವ ಮಾಡಿದ ಪಾಲಲೊಚನನೆ ಬಲ್ಲವನು| ಆಲಾಪಿಸುತಾ ಶಿಲೆಯಾಗಿದ್ದ ಬಾಲೆ ಅಹಲ್ಯೆಯ ಕೇಳೆನು||೧||ಪ|| ಅಂಜಿಕೆ ಇಲ್ಲದೆ ಗಿರಿ ಸಾರಿದ ಕಪಿ ಕುಂಜರ ರವಿಸುತ ಬಲ್ಲವನು| ಎಂಜಲ ಫಲಗಳ […]

ಗಣೇಶ ಪಂಚರತ್ನಂ ಸ್ತೋತ್ರಂ

ಮುದಾಕರಾತ್ತ ಮೋದಕಂ ಸದಾ ವಿಮುಕ್ತಿ ಸಾಧಕಮ್ ಕಳಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ ಅನಾಯಕ ನಾಯಕಂ ವಿನಾಶಿತೇಭ ದೈತ್ಯಕಮ್ ನತಾಶುಭಾಶು ನಾಶಕಂ ನಮಾಮಿ ತಂ ವಿನಾಯಕಮ್ (1) ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಮ್ ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಧರಮ್ ಸುರೇಶ್ವರಂ […]

ಗಣೇಶ ಸ್ತೋತ್ರಂ

ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಮ್ ಚತುರ್ಭುಜಮ್ ಪ್ರಸನ್ನವದನಂ ಧ್ಯಾಯೇತ್ ಸರ್ವ ವಿಘೋಪಶಾಂತಯೇ ಅಗಜಾನನ ಪದ್ಮಾರ್ಕಂ ಗಜಾನನ ಮಹರ್ನಿಶಮ್ ಅನೇಕದಂತಂ ಭಕ್ತಾನಾ-ಮೇಕದಂತ-ಮುಪಾಸ್ಮಹೇ ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೇಷು ಸರ್ವದಾ ಗಜಾನನಂ ಭೂತ […]

ವೈಶ್ವದೇವಪದ್ಧತಿ (Vaishva Deva Paddati)

ವೈಶ್ವದೇವಪದ್ಧತಿ ಅಕೃತ್ವಾ ವೈಶ್ವದೇವಂ ತು ಯೋsನ್ನಂ ಭುಂ ದ್ವಿಜಾಧಮಃ | ಸ ಭು೦ಕ್ತೇ ಹಿ ಕ್ರಿಮೀನ್ ಸರ್ವಾನ್ ಕಾಕಯೋನಿಷು ಜಾಯತೇ || ಋಗ್ವದೀಯ ವೈಶ್ವದೇವಃ ಆಚಮ್ಯ, ಪ್ರಾಣಾನಾಯಮ್ಮ, ಶ್ರೀಭಾರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀವಿಷ್ಣುಪ್ರೇರಣಯಾ ಶ್ರೀವಿಷ್ಣುಪ್ರೀತರು. ಅಗ್ನಂತರ್ಗತಭಾರತೀರಮಣ ಮುಖ್ಯಪ್ರಾಣಾಂತರ್ಗತ […]

ಘಟಿಕಾ ಚಲದಿ ನಿಂತ

ಘಟಿಕಾ ಚಲದಿ ನಿಂತಾ ಶ್ರೀ ಹನುಮಂತಾ ಘಟಿಕಾ ಚಲದಿ ನಿಂತಾ ಘಟಿಕಾ ಚಲದಿ ನಿಂತಾ ಪಟು ಹನುಮಂತನು ಪಠನೆಯ ಮಾಡಲುತ್ಕಟದಿ ಪೋರೆವೆನೆಂದು ಚತುರಯಗದಿ ತಾನು ಮುಖ್ಯಪ್ರಾಣನು ಚತುರಮುಖನಯ್ಯನ ಚತುರ ಮೂರುತಿಗಳನು ಚತುರತನದಿ ಭಜಿಸಿ ಚತುರ್ಮುಖನಾಗಿ ಜಗಕೆ […]

ಬಿಡೆನೋ ನಿನ್ನಂಘ್ರಿ ಶ್ರೀನಿವಾಸ

ಬಿಡೆನೋ ನಿನ್ನಂಘ್ರಿ ಶ್ರೀನಿವಾಸ ಎನ್ನ ದುಡಿಸಿ ಕೊಳ್ಳೆಲೋ ಶ್ರೀನಿವಾಸ ನಿನ್ನ ನುಡಿಯೇ ಜಿತಲ್ಲೊ ಶ್ರೀನಿವಾಸ ನನ್ನ ನಡೆತಪ್ಪು ಕಾಯೋ ಶ್ರೀನಿವಾಸ ||ಪ|| ಬಡಿಯೋ ಬೆನ್ನಲಿ ಶ್ರೀನಿವಾಸ ನ ನ್ನೊಡಲ ಹೊಯ್ಯದಿರೊ ಶ್ರೀನಿವಾಸ ನಾ ಬಡವ ಕಾಣೆಲೋ […]

ಕಂಡು ಕಂಡು ನೀ ಎನ್ನ ಕೈ ಬಿಡುವರೇ

ಕಂಡು ಕಂಡು ನೀ ಎನ್ನ ಕೈ ಬಿಡುವರೇ ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ಹರಿ || ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ ನಿಂದೆಯಲಿ ನೊಂದೆನೈ ನೀರಜಾಕ್ಷ ತಂದೆತಾಯಿಯು ನೀನೆ ಬಂಧುಬಳಗವು ನೀನೆ ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ||1|| […]

ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು

ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು ಏಳೆನ್ನುತ ಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳು ಶೃಂಗಾರದ ನಿದ್ದೆ ಸಾಕೆನ್ನುತ || ಪ || ಪಕ್ಷಿರಾಜನು ಬಂದು ಬಾಗಿಲಲ್ಲಿ ನಿಂದು ಅಕ್ಷಿ ತೆರೆದು ಬೇಗ ಈಕ್ಷಿಸೆಂದು ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತ್ತ […]

ಕುರು ಭುಂಕ್ಷ ಚ ಕರ್ಮ ನಿಜಂ ನಿಯತಂ

ಕುರು ಭುಂಕ್ಷ ಚ ಕರ್ಮ ನಿಜಂ ನಿಯತಂ ಹರಿಪಾದ ವಿನಮ್ರಧಿಯಾ ಸತತಮ್ ಹರಿರೇವ ಪರೋ ಹರಿರೇವ ಗುರುರ್ಹರಿರೇವ ಜಗತ್ಪಿತೃಮಾತೃಗತಿಃ || ೧ || ನ ತತೋsಸ್ಯಪರಂ ಜಗತೀಡ್ಯತಮಂ ಪರಮಾತ್ಪರತಃ ಪುರುಷೋತ್ತಮತಃ | ತದಲಂ ಬಹುಲೋಕವಿಚಿಂತನಯಾ ಪ್ರವಣಂ […]

ಪಾಲಯಾಚ್ಯುತಾ ಪಾಲಯಾಜಿತ ಪಾಲಯ ಕಮಲಾಲಯ

ಪಾಲಯಾಚ್ಯುತಾ ಪಾಲಯಾಜಿತ ಪಾಲಯ ಕಮಲಾಲಯ,ಲೀಲಯಾದ್ರುತ ಭೂಧರಂಬೂರುಹೋದರ ಸ್ವಜನೋಧರ ||ಪ|| ಮಧ್ವ ಮಾನಸ ಪದ್ಮ ಭಾನು ಸಮಂ ಸ್ಮರ ಪ್ರತಿಮಂ ಸ್ಮರಸ್ನಿಗ್ಧನಿರ್ಮಲ ಶೀತ ಕಾಂತಿ ಲಾ ಸಂಮುಖಮ್ ಕರುಣೋನ್ಮುಖಮ್ಹೃಧ್ಯ ಕಂಭು ಸಮಾನ ಕಂಧಾರಮಕ್ಷಯಂ ದುರಿತಕ್ಷಯಂಸಿದ್ದ ಸಂಸ್ತುಥ ರೂಪ್ಯ […]

ದಾಸನಾಗು ವಿಶೇಷನಾಗು

ಏಸು ಕಾಯಂಗಳ ಕಳೆದು ಎಂಭತ್ನಾಲ್ಕು ಲಕ್ಷಜೀವ ರಾಶಿಯನ್ನು ದಾಟಿ ಬಂದ ಈ ಶರೀರ || ತಾನಲ್ಲ ತನ್ನದಲ್ಲ ಆಸೆ ತರವಲ್ಲ , ಮುಂದೆ ಬಾಹೋದಲ್ಲ ದಾಸನಾಗು ವಿಶೇಷನಾಗು || ಆಶ ಕ್ಲೇಶ್ ದೊಷೆವೆoಭ ಅರ್ಥಿಯೋಳು ಮುಳುಗಿ […]

ರಾಯ ಬಾರೋ ತಂದೆ ತಾಯಿ ಬಾರೋ

ರಾಯ ಬಾರೋ ತಂದೆ ತಾಯಿ ಬಾರೋ | ನಮ್ಮನ್ ಕಾಯಿ ಬಾರೋ | ಮಾಯಿಗಳ ಮರ್ದಿಸಿದ ರಾಘವೇಂದ್ರ, ರಾಯ ಬಾರೋ ||ಪ|| ವಂದಿಪ ಜನರಿಗೆ, ಮಂದಾರ ತರುವಂತೆ | ಕುಂದದಭೀಷ್ಟವ ಸಲಿಸುತಿರ್ಪೆ | ರಾಯ ಬಾರೋ ಕುಂದದಭೀಷ್ಟವ […]

ಬಾರಯ್ಯ ಬಾ ಬಾ ಬಾರೋ ಭಕುತರ

ವಾರಿಜಲಯಪತೆ ವಾರಿಜನಾಭನೆ ವಾರಿಜಭವಪಿತ ವಾರಿಜನೇತ್ರನೆ ವಾರಿಜಮಿತ್ರ ಅಪಾರಪ್ರ ಭಾವನೆ ವಾರಿಜ ಝಾಂಡದ ಕಾರಣ ದೊರೆಯೆ ಬಾರೈಯ್ಯ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ ||ಪ|| ಮಾರ ಜನಕ ಮುಕುತರೋಡೆಯ ದೇವೈಯ್ಯ ಜೀಯ ಶ್ರೀನಿವಾಸ ರಾಯ […]

Pratah Sankalpa Gadya

Loukika vaidika bhedha bhinna varNaatmaka dhvanyaatmakaa shesha shabdha artha rugaadi sarva vedhaartha vishnu mantra artha purusha Sukta artha gaaya trayartha vasudeva dvadasha akshara mantrAntargatA dyaashta akshara […]

Dhanvantari

ऋग्वेद सन्ध्यावन्दनम् Rigveda Sandhya Vandanam

श्री गुरुभ्यो नमः । हरिः ओम् । अपवित्रः पवित्रो वा सर्वावस्थां गतोऽपि वा । यः स्मरेत्पुण्डरीकाक्षं स बाह्याभ्यन्तरः शुचिः ॥ पुण्डरीकाक्ष पुण्डरीकाक्ष पुण्डरीकाक्षाय नमः । आचम्य […]

Dhanvantari

Sandhyavandane Rigveda

śrī gurubhyo namaḥ . hariḥ om | apavitraḥ pavitro vā sarvāvasthāṃ gato’pi vā | yaḥ smaretpuṇḍarīkākṣaṃ sa bāhyābhyantaraḥ śuciḥ || puṇḍarīkākṣa puṇḍarīkākṣa puṇḍarīkākṣāya namaḥ | ācamya […]

Dhanvantari

ಸಂಧ್ಯಾವಂದನೆ ಋುಗ್ವೇದ Sandhyavandane Rigveda

ಶ್ರೀ ಗುರುಭ್ಯೋ ನಮಃ । ಹರಿಃ ಓಮ್ । ಅಪವಿತ್ರಃ ಪವಿತ್ರೋ ವಾ ಸರ್ವಾವಸ್ಥಾಂ ಗತೋಽಪಿ ವಾ । ಯಃ ಸ್ಮರೇತ್ಪುಣ್ಡರೀಕಾಕ್ಷಂ ಸ ಬಾಹ್ಯಾಭ್ಯನ್ತರಃ ಶುಚಿಃ ॥ ಪುಣ್ಡರೀಕಾಕ್ಷ ಪುಣ್ಡರೀಕಾಕ್ಷ ಪುಣ್ಡರೀಕಾಕ್ಷಾಯ ನಮಃ । ಆಚಮ್ಯ […]

श्रीमद्भगवद्गीता सप्तमोऽध्यायः ज्ञानविज्ञानयोगः में 7 ShrImadbhagavadgItA Chapter 7

अथ सप्तमोऽध्यायः । ज्ञानविज्ञानयोगः श्रीभगवानुवाच । मय्यासक्तमनाः पार्थ योगं युञ्जन्मदाश्रयः । असंशयं समग्रं मां यथा ज्ञास्यसि तच्छृणु ॥ ७-१॥ ज्ञानं तेऽहं सविज्ञानमिदं वक्ष्याम्यशेषतः । यज्ज्ञात्वा नेह […]

श्रीमद्भगवद्गीता षष्ठोऽध्यायः आत्मसंयमयोगः 6 ShrImadbhagavadgItA Chapter 6

अथ षष्ठोऽध्यायः । आत्मसंयमयोगः श्रीभगवानुवाच । अनाश्रितः कर्मफलं कार्यं कर्म करोति यः । स संन्यासी च योगी च न निरग्निर्न चाक्रियः ॥ ६-१॥ यं संन्यासमिति प्राहुर्योगं […]

श्रीमद्भगवद्गीता पञ्चमोऽध्यायः संन्यासयोगः 5 ShrImadbhagavadgItA Chapter 5

अथ पञ्चमोऽध्यायः । संन्यासयोगः अर्जुन उवाच । संन्यासं कर्मणां कृष्ण पुनर्योगं च शंससि । यच्छ्रेय एतयोरेकं तन्मे ब्रूहि सुनिश्चितम् ॥ ५-१॥ श्रीभगवानुवाच । संन्यासः कर्मयोगश्च निःश्रेयसकरावुभौ […]

श्रीमद्भगवद्गीता चतुर्थोऽध्यायः ज्ञानकर्मसंन्यासयोगः 4 ShrImadbhagavadgItA Chapter 4

अथ चतुर्थोऽध्यायः । ज्ञानकर्मसंन्यासयोगः श्रीभगवानुवाच । इमं विवस्वते योगं प्रोक्तवानहमव्ययम् । विवस्वान्मनवे प्राह मनुरिक्ष्वाकवेऽब्रवीत् ॥ ४-१॥ एवं परम्पराप्राप्तमिमं राजर्षयो विदुः । स कालेनेह महता योगो नष्टः […]

श्रीमद्भगवद्गीता तृतीयोऽध्यायः कर्मयोगः Shrimadbhagavdgeethe Chapter 3

श्रीमद्भगवद्गीता ॥ ॐ श्री परमात्मने नमः ॥ ॥ अथ श्रीमद्भगवद्गीता ॥ अथ प्रथमोऽध्यायः । अर्जुनविषादयोगः धृतराष्ट्र उवाच । धर्मक्षेत्रे कुरुक्षेत्रे समवेता युयुत्सवः । मामकाः पाण्डवाश्चैव किमकुर्वत […]

श्रीमद्भगवद्गीता द्वितीयोऽध्यायः साङ्ख्ययोगः 2 Shrimadbhagavathgeeta Chapter 2

अथ द्वितीयोऽध्यायः । साङ्ख्ययोगः सञ्जय उवाच । तं तथा कृपयाविष्टमश्रुपूर्णाकुलेक्षणम् । विषीदन्तमिदं वाक्यमुवाच मधुसूदनः ॥ २-१॥ श्रीभगवानुवाच । कुतस्त्वा कश्मलमिदं विषमे समुपस्थितम् । अनार्यजुष्टमस्वर्ग्यमकीर्तिकरमर्जुन ॥ २-२॥ […]